Hassan News: ಅರಸೀಕೆರೆ ಬಳಿ ಮಳೆಯಿಂದ ಕುಸಿದ ಮನೆಯ ನಿರ್ಗತಿಕ ಕುಟುಂಬಕ್ಕೆ ಶಾಸಕ ಶಿವಲಿಂಗೇಗೌಡ ನೆರವು

ಸಮಾಧಾನಕರ ಸಂಗತಿಯೆಂದರೆ ಶಾಸಕ ಕೆಎಂ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಗೆ ರೂ. 5 ಲಕ್ಷ ಚೆಕ್ ಪರಿಹಾರದ ರೂಪದಲ್ಲಿ ನೀಡಿದ್ದಾರೆ.

Hassan News: ಅರಸೀಕೆರೆ ಬಳಿ ಮಳೆಯಿಂದ ಕುಸಿದ ಮನೆಯ ನಿರ್ಗತಿಕ ಕುಟುಂಬಕ್ಕೆ ಶಾಸಕ ಶಿವಲಿಂಗೇಗೌಡ ನೆರವು
|

Updated on: Jul 26, 2023 | 4:08 PM

ಹಾಸನ: ವಿಡಿಯೋದಲ್ಲಿ ಕಾಣುತ್ತಿರುವ ಮಹಿಳೆಯ ಮನೆಮಾತ್ರ ಅಲ್ಲ, ಆಕೆಯ ತಲೆ ಮೇಲೆ ಆಕಾಶವೇ ಕಳಚಿಬಿದ್ದಿದೆ. ಅರಸೀಕೆರೆ (Arasikere) ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿದ್ದ ಮನೆ ಕುಸಿದಾಗ ಅದರೊಳಗಿದ್ದ ಮಹಿಳೆಯ ತಾಯಿ (woman’s mother) ಬಲಿಯಾಗಿದ್ದಾರೆ. ಹಾಸನದ ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಈಕೆ ತಮ್ಮ ಕಷ್ಟ, ನೋವು ಯಾತನೆ ಹೇಳಿಕೊಳ್ಳುತ್ತಿದ್ದಾರೆ. ತಲೆ ಮೆಲಿದ್ದ ಸೂರು ಉರುಳಿ ಬಿದ್ದಿದೆ. ಆಕೆಯೊಂದಿಗೆ ಇಬ್ಬರು ಮಕ್ಕಳು, ಅಸ್ವಸ್ಥ ತಂದೆ ಮತ್ತು ಒಬ್ಬ ತಮ್ಮ ವಾಸವಾಗಿದ್ದಾರೆ. ಭವಿಷ್ಯದ ಕರಾಳತೆ ಮಹಿಳೆಯನ್ನು ಆತಂಕಕ್ಕೆ ದೂಡಿದೆ. ಆಕೆಗೆ ಕೂಡಲೇ ವಾಸಿಸಲು ಒಂದು ಮನೆ ಬೇಕಿದೆ. ಸಮಾಧಾನಕರ ಸಂಗತಿಯೆಂದರೆ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಮತ್ತು ಹಾಸನ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಅನಾಹುತವನ್ನು ವೀಕ್ಷಿಸಿ ಮಹಿಳೆಗೆ ರೂ. 5 ಲಕ್ಷ   ಚೆಕ್ ಪರಿಹಾರದ ರೂಪದಲ್ಲಿ ನೀಡಿದ್ದಾರೆ. ಸುತ್ತಮುತ್ತಲಿನ ಬೇರೆ ಮನೆಗಳ ಸಹ ಕುಸಿಯುವ ಸ್ಥಿತಿಯಲ್ಲಿವೆಯಂತೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ