ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದ ಶಾಸಕ ಡಾ.ಶಿವರಾಜ್​ ಪಾಟೀಲ್; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2024 | 8:45 PM

ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರು, ಜ.29: ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್​ ಪಾಟೀಲ್(Shivaraj Patil) ಹೇಳಿದರು. ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More