Video: ಭೀಕರ ಬರದ ನಡುವೆಯೂ ಶಾಸಕ ವಿಶ್ವಾಸ್ ವೈದ್ಯರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ

ಬಿಸಿಲು ಭೂಮಿಯನ್ನೇ ಬೇಯಿಸುತ್ತಿದೆ. ಮಳೆ ಇಲ್ಲದೇ ಬೆಳೆಗಳು ನೆಲಕ್ಕಚ್ಚುತ್ತಿವೆ. ಭಿತ್ತಿದ್ದ ಬೆಳೆಯನ್ನ ರೈತರೇ ನಾಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಸಿರುವ ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

Video: ಭೀಕರ ಬರದ ನಡುವೆಯೂ ಶಾಸಕ ವಿಶ್ವಾಸ್ ವೈದ್ಯರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2023 | 11:04 PM

ಬೆಳಗಾವಿ, ಅಕ್ಟೋಬರ್​​​ 12: ಬಿಸಿಲು ಭೂಮಿಯನ್ನೇ ಬೇಯಿಸುತ್ತಿದೆ. ಮಳೆ ಇಲ್ಲದೇ ಬೆಳೆಗಳು ನೆಲಕ್ಕಚ್ಚುತ್ತಿವೆ. ಭಿತ್ತಿದ್ದ ಬೆಳೆಯನ್ನ ರೈತರೇ ನಾಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಸಿರುವ ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ (Vishwas Vaidya) ರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸವದತ್ತಿ ಪಟ್ಟಣದಲ್ಲಿರುವ ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಆನೆ ಮೂಲಕ ಶಾಸಕ ವಿಶ್ವಾಸ್ ವೈದ್ಯಗೆ ಕಾರ್ಯಕರ್ತರು ಹಾರಹಾಕಿಸಿದ್ದಾರೆ. ಕುಂಭ ಹೊತ್ತ ಮಹಿಳೆಯರ ಮೆರವಣಿಗೆ, ಲಂಬಾಣಿ ಮಹಿಳೆಯರಿಂದ ನೃತ್ಯ ಮಾಡಲಾಗಿದೆ. ಬಳಿಕ ಎಲ್ಲ ಕಾರ್ಯಕರ್ತರಿಗೆ ಶಾಸಕ ವಿಶ್ವಾಸ್ ವೈದ್ಯ ಊಟದ ವ್ಯವಸ್ಥೆ ಮಾಡಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ