ಮಂಗಳೂರು, ಅ.08: ಮೀಸಲು ಅರಣ್ಯ ಪ್ರದೇಶ(Reserve Forest Area)ದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೌಂಡೇಶನ್ ಸಮೇತ ಮನೆಯನ್ನು ಧ್ವಂಸಗೊಳಿಸಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ(Belthangady MLA) ಹರೀಶ್ ಪೂಂಜ ಅವರು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದರು. ಜೊತೆಗೆ ಮನೆ ಧ್ವಂಸಗೊಳಿಸಿದ ಅಧಿಕಾರಿಗಳಿಗೆ ಕ್ಲಾಸ್ ಕೂಡ ತೆಗೆದುಕೊಂಡರು. ನೋಟಿಸ್ ಕೊಡದೇ ಹೇಗೆ ಮನೆಯನ್ನು ಧ್ವಂಸಗೊಳಿದ್ದೀರಾ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ