AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್​ ಅಹ್ಮದ್​ಗೆ ಕೊರೊನಾ ಪಾಸಿಟಿವ್​, ವಿಕ್ರಂ ಆಸ್ಪತ್ರೆಗೆ ದಾಖಲು

[lazy-load-videos-and-sticky-control id=”P8S74MpWHgA”] ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕೊರೊನಾ ದೃಢವಾಗಿದೆ. ಈ ಮಾಹಿತಿಯನ್ನ ಖುದ್ದು ಶಾಸಕರೇ ತಮ್ಮ ಟ್ವಿಟ್ಟರ್​ನಲ್ಲಿ​ ಹಂಚಿಕೊಂಡಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ […]

ಶಾಸಕ ಜಮೀರ್​ ಅಹ್ಮದ್​ಗೆ ಕೊರೊನಾ ಪಾಸಿಟಿವ್​, ವಿಕ್ರಂ ಆಸ್ಪತ್ರೆಗೆ ದಾಖಲು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 18, 2020 | 4:51 PM

Share

[lazy-load-videos-and-sticky-control id=”P8S74MpWHgA”]

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕೊರೊನಾ ದೃಢವಾಗಿದೆ. ಈ ಮಾಹಿತಿಯನ್ನ ಖುದ್ದು ಶಾಸಕರೇ ತಮ್ಮ ಟ್ವಿಟ್ಟರ್​ನಲ್ಲಿ​ ಹಂಚಿಕೊಂಡಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಸದ್ಯ ವೈದ್ಯರ ಸಲಹೆ ಮೇರೆಗೆ  ಶಾಸಕ ಜಮೀರ್ ನಗರದ ವಿಕ್ರಂ ಆಸ್ಪತ್ರೆಗೆ  ದಾಖಲಾಗಿದ್ದಾರೆ.

Published On - 3:40 pm, Tue, 18 August 20

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!