ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ
ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗುತ್ತಿದ್ದೇನೆ ರಾಜಕೀಯ ಏನಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ನೋಡಿ.
ದೆಹಲಿ, ನವೆಂಬರ್ 22: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಕದನ ತಾರಕಕ್ಕೇರಿದೆ. ದಿನಕ್ಕೊಂದು ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಈ ಮಧ್ಯೆ ಮಾಜಿ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಸದ್ಯ ಇದು ಹೊಸ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
