ರಮೇಶ್​ ಕುಮಾರ್​​ಗೆ ಎಂಎಲ್​ಸಿ ಸ್ಥಾನ ಕೊಡ್ಬೇಕು; ಕಾಂಗ್ರೆಸ್​ನಲ್ಲಿ ಹೆಚ್ಚಾಯ್ತು ಒತ್ತಡ

ಮಾಜಿ ಸ್ಪೀಕರ್ ರಮೇಶ್​ ಕುಮಾರ್(Ramesh Kumar) ಅವರಿಗೆ ವಿಧಾನಪರಿಷತ್(MLC)​ ಸದಸ್ಯ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್​ ಪಾಳಯದಲ್ಲಿ ಒತ್ತಾಯ ಹೆಚ್ಚಾಗಿದೆ. ಈ ಕುರಿತು ಕೋಲಾರದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್​, ‘ರಮೇಶ್​ ಕುಮಾರ್ ಅವರಿಗೆ ಎಂಎಲ್​ಸಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಕೇಳಿದ್ದೇವೆ, ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಯ ಶಾಸಕರು ಹೋಗಿ ಮನವಿ ಮಾಡಿದ್ದೇವೆ ಎಂದರು.

ರಮೇಶ್​ ಕುಮಾರ್​​ಗೆ ಎಂಎಲ್​ಸಿ ಸ್ಥಾನ ಕೊಡ್ಬೇಕು; ಕಾಂಗ್ರೆಸ್​ನಲ್ಲಿ ಹೆಚ್ಚಾಯ್ತು ಒತ್ತಡ
|

Updated on: May 29, 2024 | 9:04 PM

ಕೋಲಾರ, ಮೇ.29: ಮಾಜಿ ಸ್ಪೀಕರ್ ರಮೇಶ್​ ಕುಮಾರ್(Ramesh Kumar) ಅವರಿಗೆ ವಿಧಾನಪರಿಷತ್(MLC)​ ಸದಸ್ಯ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್​ ಪಾಳಯದಲ್ಲಿ ಒತ್ತಾಯ ಹೆಚ್ಚಾಗಿದೆ. ಈ ಕುರಿತು ಕೋಲಾರದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್​, ‘ರಮೇಶ್​ ಕುಮಾರ್ ಅವರಿಗೆ ಎಂಎಲ್​ಸಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಕೇಳಿದ್ದೇವೆ, ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಯ ಶಾಸಕರು ಹೋಗಿ ಮನವಿ ಮಾಡಿದ್ದೇವೆ. ಮಾಜಿ ಸಚಿವ ಶ್ರೀನಿವಾಸಗೌಡ ಅವರು ಕೂಡ ವಿಧಾನಪರಿಷತ್​ ಸದಸ್ಯರಾಗಲೂ ಅರ್ಹರಿದ್ದಾರೆ. ಅವರಿಗೆ ಕೊಟ್ಟರೂ ನಾವು ಸ್ವಾಗತ ಮಾಡುತ್ತೇವೆ. ಅವರು ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ. ಆದರೂ ರಮೇಶ್​ ಕುಮಾರ್ ಅವರಿಗೆ ಕೊಡಿ ಎಂದು ಹೈಕಮಾಂಡ್​ ಬಳಿ ಮನವಿ ಮಾಡಿದ್ದೇವೆ. ಕೋಲಾರದಲ್ಲಿ ವಿಧಾನಪರಿಷತ್ ಚುನಾವಣೆಯ ಪ್ರಚಾರದ ವೇಳೆ ಕೊತ್ತೂರು ಮಂಜುನಾಥ್​​ ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!