ಮೊಬೈಲ್ ಮಾಯ-ಮಾಯೆ! ಟೀ ಅಂಗಡಿಯಲ್ಲಿ ಚಹಾ ಕುಡಿಯುವ ನೆಪದಲ್ಲಿ ಮೊಬೈಲ್ ದೋಚಿದ ಖದೀಮ- ವಿಡಿಯೋ ನೋಡಿ

Edited By:

Updated on: Aug 28, 2023 | 12:06 PM

Nelamangala: ಅಂತರ್ಜಾಲ ದಾಂಗುಗುಡಿಯಿಟ್ಟು, ಮನೆಮನಗಳಲ್ಲಿ ಭದ್ರವಾಗಿ ನೆಲೆಯೂರಿರುವಾಗ ಅದು ಕಳ್ಳತನಕ್ಕೂ ಪ್ರೋತ್ಸಾಹ ಕೊಡುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​​ನಲ್ಲಿಯೂ ಇಂತಹ ಒಂದು ಘಟನೆ ನಡೆದಿದೆ. ನೆಲಮಂಗಲದ ಸುಭಾಷ್ ನಗರದಲ್ಲಿ ಕಳ್ಳನೊಬ್ಬ ಚಹಾ ಕುಡಿಯುವ ನೆಪದಲ್ಲಿ ಮೊಬೈಲ್ ದೋಚಿದ್ದಾನೆ.

ನೆಲಮಂಗಲ: ಅದು ಮೊಬೈಲ್ ಮಾಯ-ಮಾಯೆ! (Mobile theft). ಅಂತರ್ಜಾಲ ದಾಂಗುಗುಡಿಯಿಟ್ಟು, ಮನೆಮನಗಳಲ್ಲಿ ಭದ್ರವಾಗಿ ನೆಲೆಯೂರಿರುವಾಗ ಅದು ಕಳ್ಳತನಕ್ಕೂ ಪ್ರೋತ್ಸಾಹ ಕೊಡುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ಟೌನ್​​ನಲ್ಲಿಯೂ ಇಂತಹ ಒಂದು ಘಟನೆ ನಡೆದಿದೆ. ನೆಲಮಂಗಲದ ಸುಭಾಷ್ ನಗರದಲ್ಲಿ ಕಳ್ಳನೊಬ್ಬ ಚಹಾ ಕುಡಿಯುವ ನೆಪದಲ್ಲಿ ಮೊಬೈಲ್ ದೋಚಿದ್ದಾನೆ.

ಟೀ (Tea) ಅಂಗಡಿ ಮಾಲೀಕರಾದ ಗೌರಮ್ಮ ಅವರಿಗೆ ಸೇರಿದ ಮೊಬೈಲ್ ಅನ್ನು ದೋಚಲಾಗಿದೆ. ಗೌರಮ್ಮ ಅವರು ತಮ್ಮ ಟೀ ಅಂಗಡಿಯಲ್ಲೇ ಮೊಬೈಲ್ ಬಿಟ್ಟು, ಪಕ್ಕದಲ್ಲಿ ಹೋಗಿ ನೀರು ತಗೆದು ಕೊಂಡು ಬರುವಷ್ಟರಲ್ಲಿ ಮೊಬೈಲ್ ಎಗರಿಸಿದ್ದಾನೆ ಚಾಲಕಿ ಕಳ್ಳ! ಮೊಬೈಲ್ ಫೊನ್ ಕದಿಯುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More