AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಪ್ರಮಾಣವಚನ ಕಾರ್ಯಕ್ರಮ; ದೆಹಲಿಯತ್ತ ಹೊರಟ ಉಡುಪಿ ಶ್ರೀಗಳು

ಮೋದಿ ಪ್ರಮಾಣವಚನ ಕಾರ್ಯಕ್ರಮ; ದೆಹಲಿಯತ್ತ ಹೊರಟ ಉಡುಪಿ ಶ್ರೀಗಳು

ಕಿರಣ್ ಹನುಮಂತ್​ ಮಾದಾರ್
|

Updated on: Jun 09, 2024 | 3:09 PM

Share

3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ ಆಗಮಿಸಿದ ಉಡುಪಿಯ ವಿಶ್ವಪ್ರಸನ್ನ ತಿರ್ಥ ಸ್ವಾಮಿಜಿಗಳು, ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಜೂ.09: 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ ಆಗಮಿಸಿದ ಉಡುಪಿಯ ವಿಶ್ವಪ್ರಸನ್ನ ತಿರ್ಥ ಸ್ವಾಮಿಜಿಗಳು, ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಈಗಾಗಲೇ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More