ಪಾಕ್ ಪರ ಘೋಷಣೆ: ಅರಮನೆಯಂಥ ಮನೆಯಲ್ಲಿದ್ದ ಮೊಹಮ್ಮದ್ ಶಫಿಗೆ ಇನ್ನು ಜೈಲಿನ ಕತ್ತಲು ಕೋಣೆಯೇ ಮನೆ?

ದಶಕಗಳಿಂದ ಇವನ ಕುಟುಂಬ ಮೆಣಸಿನಕಾಯಿ ವ್ಯಾಪಾರದಲ್ಲಿ ತೊಡಗಿದೆ. ಕಷ್ಟಪಟ್ಟು ದುಡಿದು ಹಣ ಸಂಪಾದಿಸಿದ್ದಾರೆ ಅಂತ ವರದಿಗಾರ ಹೇಳುತ್ತಾರಾದರೂ ಬ್ಯಾಡಗಿ ವರ್ತಕರ ಸಂಘ ಮತ್ತು ದಲ್ಲಾಳಿಗಳಿಗೆ ಸಾಕಷ್ಟು ಹಣ ಬಾಕಿಯುಳಿಸಿಕೊಂಡಿದ್ದು ಸಂಘದವರು ಶಫಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಪಾಕ್ ಪರ ಘೋಷಣೆ: ಅರಮನೆಯಂಥ ಮನೆಯಲ್ಲಿದ್ದ ಮೊಹಮ್ಮದ್ ಶಫಿಗೆ ಇನ್ನು ಜೈಲಿನ ಕತ್ತಲು ಕೋಣೆಯೇ ಮನೆ?
|

Updated on: Mar 05, 2024 | 11:06 AM

ಹಾವೇರಿ: ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ ಸಯ್ಯದ್ ನಾಸೀರ್ ಹುಸ್ಸೇನ್ (Dr Syed Naseer Hussain) ಬೆಂಬಲಿಗರ ಪೈಕಿ ಮೂವರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ (pro Pakistan) ಘೋಷಣೆ ಕೂಗಿದ್ದು ಸಾಬೀತಾಗಿದೆ ಮತ್ತು ಪೊಲೀಸರನ್ನು ಅವರೆಲ್ಲರನ್ನು ವಶಕ್ಕೆ ಪಡೆದಿದ್ದಾರೆ. ಅವರಲ್ಲೊಬ್ಬ ಮೊಹಮ್ಮದ್ ಶಫಿ ನಾಶಿಪುಡಿ (Mohammad Shafi Nashipudi) ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದವನು. ಅವನ ಮನೆ ಮತ್ತು ಕುಟುಂಬದ ಬಗ್ಗೆ ಹಾವೇರಿಯ ಟಿವಿ9 ವರದಿಗಾರ ಸಾಕಷ್ಟು ಮಾಹಿತಿಯನ್ನು ಈ ವಿಡಿಯೋ ವರದಿಯಲ್ಲಿ ಹೇಳಿದ್ದಾರೆ. ಶಫಿ ಸ್ಥಿತಿವಂತ ಕುಟುಂಬದವನು ಅನ್ನೋದು ಅವನ ಅರಮನೆಯಂಥ ಮನೆ ನೋಡಿದರೆ ಗೊತ್ತಾಗುತ್ತದೆ. ದಶಕಗಳಿಂದ ಇವನ ಕುಟುಂಬ ಮೆಣಸಿನಕಾಯಿ ವ್ಯಾಪಾರದಲ್ಲಿ ತೊಡಗಿದೆ. ಕಷ್ಟಪಟ್ಟು ದುಡಿದು ಹಣ ಸಂಪಾದಿಸಿದ್ದಾರೆ ಅಂತ ವರದಿಗಾರ ಹೇಳುತ್ತಾರಾದರೂ ಬ್ಯಾಡಗಿ ವರ್ತಕರ ಸಂಘ ಮತ್ತು ದಲ್ಲಾಳಿಗಳಿಗೆ ಸಾಕಷ್ಟು ಹಣ ಬಾಕಿಯುಳಿಸಿಕೊಂಡಿದ್ದು ಸಂಘದವರು ಶಫಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಶಫಿ ಮಾಡಿದ ಘನಂದಾರಿ ಕೆಲಸದಿಂದಾಗಿ ಅವನ ಕುಟುಂಬದ ಬೇರೆ ಸದಸ್ಯರು ಊರಲ್ಲಿ ಯಾರಿಗೂ ಮುಖ ತೋರಿಸದಂಥ ವಾತಾವರಣ ನಿರ್ಮಾಣವಾಗಿದೆ. ಅವರೆಲ್ಲ ಮನೆಯ ಮೇನ್ ಗೇಟ್ ಬೀಗ ಹಾಕಿ ಮನೆಯೊಳಗೆ ಕೂತುಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget Session: ಪಾಕಿಸ್ತಾನ್ ಪರ ಘೋಷಣೆ ಕೂಗಿರುವ ವ್ಯಕ್ತಿ ಯಾರೇ ಆಗಿರಲಿ, ಶಿಕ್ಷಿಸದೆ ಬಿಡಲ್ಲ: ಜಿ ಪರಮೇಶ್ವರ್, ಗೃಹ ಸಚಿವ

Follow us
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು
ಮೊಟೊರೊಲ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಬಿಡುಗಡೆ
ಮೊಟೊರೊಲ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಬಿಡುಗಡೆ