Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 17) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
|

Updated on: Jun 17, 2024 | 6:38 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ.17) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:42 ರಿಂದ 09:20ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:57 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:48ರ ವರೆಗೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು