ದೇವನಹಳ್ಳಿ: ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ, ಮುಂದೇನಾಯ್ತು?

ಮಂಗನ ಕೈಯಲ್ಲಿ ಮಾಣಿಕ್ಯ ಸಿಕ್ಕರೆ ಹೇಗೆ ಅದು ಸತಾಯಿಸುತ್ತೋ ಅದೇ ರೀತಿ ಇಲ್ಲೊಂದು ಮಂಗ ಗ್ರಾಮಸ್ಥರಿಗೆ ತಲೆನೋವಾಗಿದೆ. ಮನೆಯಲ್ಲಿ ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಕದ್ದು ಮಂಗವೊಂದು ಮೊಬೈಲ್ ಟವರ್ ಏರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರು ಸುಮಾರು ಗಂಟೆಗಳ ಕಾಲ ಕೋತಿ ಬಳಿ ನಿಂತು ಮೊಬೈಲ್​ ಪಡೆಯಲು ಹರಸಾಹಸಪಟ್ಟಿದ್ದು ಹಲವು ಗಂಟೆಗಳ ಬಳಿಕ ಕೋತಿ ಮೊಬೈಲ್ ಕೆಳಗೆ ಬಿಟ್ಟಿದೆ.

ದೇವನಹಳ್ಳಿ: ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ, ಮುಂದೇನಾಯ್ತು?
| Updated By: ಆಯೇಷಾ ಬಾನು

Updated on: Sep 23, 2024 | 11:46 AM

ದೇವನಹಳ್ಳಿ, ಸೆ.23: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಕೋತಿಗಳ ಕಾಟ ಮಿತಿಮೀರಿದೆ. ಮನೆಯಲ್ಲಿ ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಮಂಗ ಎಗರಿಸಿದ್ದು ಮೊಬೈಲ್ ಸಮೇತ ಟವರ್ ಏರಿದೆ. ಮಂಗನಿಂದ ಫೋನ್ ಪಡೆಯಲು ಹರಸಾಹಸಪಟ್ಟಿದ್ದಾರೆ. ಗ್ರಾಮದಲ್ಲಿ ನಿತ್ಯ ಮನೆಗಳ ಬಳಿಗೆ ಗುಂಪು ಗುಂಪಾಗಿ ಕೋತಿಗಳು‌ ಬರುತ್ತಿವೆ. ಮನೆಯಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನ ಹೊತ್ತೋಯ್ದು ಕ್ವಾಟ್ಲೆ ಕೊಡ್ತಿವೆ. ಅದೇ ರೀತಿ ಮನೆಯಲ್ಲಿದ್ದ ಐಫೋನ್ ಎತ್ತಿಕೊಂಡು ಕೋತಿ ಟವರ್ ಏರಿದ್ದು ಹಲವು ಗಂಟೆಗಳ ಬಳಿಕ ಗ್ರಾಮಸ್ಥರ ಹರಸಾಹಸದ ಬಳಿಕ ಟವರ್ ಮೇಲಿಂದ ಫೋನ್​ನನ್ನು ಕೆಳಗಡೆಗೆ ಬಿಸಾಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?