AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ

[lazy-load-videos-and-sticky-control id=”KKpndR6qqOQ”] ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ. ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ […]

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ
ಆಯೇಷಾ ಬಾನು
|

Updated on: Sep 29, 2020 | 3:43 PM

Share

[lazy-load-videos-and-sticky-control id=”KKpndR6qqOQ”]

ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ.

ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ ಸುತ್ತಮುತ್ತ ದಿನನಿತ್ಯ ರೈತರ ಬೆಳೆಗಳ ಮೇಲೆ ಕಪಿ ಸೇನೆ ದಾಳಿಯಿಡುತ್ತಿದೆ. ಇದರಿಂದ ರೈತರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಕೋತಿಗಳ ಕಾಟ ಸಹಿಸದೇ ಹತ್ತಾರು ಬಾರಿ ಅರಣ್ಯ ಇಲಾಖೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ವಿದ್ಯುತ್ ಕಂಬ ಏರಿ ಕುಳಿತುಕೊಳ್ಳುವ ಕೋತಿಗಳು ರೈತರು ಮನೆಗೆ ತೆರಳುತ್ತಿದ್ದಂತೆ ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳ ಮೇಲೆ ದಿಢೀರ್ ದಾಳಿ ಮಾಡುತ್ತಿವೆ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು