AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ

[lazy-load-videos-and-sticky-control id=”KKpndR6qqOQ”] ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ. ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ […]

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ
ಆಯೇಷಾ ಬಾನು
|

Updated on: Sep 29, 2020 | 3:43 PM

Share

[lazy-load-videos-and-sticky-control id=”KKpndR6qqOQ”]

ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ.

ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ ಸುತ್ತಮುತ್ತ ದಿನನಿತ್ಯ ರೈತರ ಬೆಳೆಗಳ ಮೇಲೆ ಕಪಿ ಸೇನೆ ದಾಳಿಯಿಡುತ್ತಿದೆ. ಇದರಿಂದ ರೈತರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಕೋತಿಗಳ ಕಾಟ ಸಹಿಸದೇ ಹತ್ತಾರು ಬಾರಿ ಅರಣ್ಯ ಇಲಾಖೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ವಿದ್ಯುತ್ ಕಂಬ ಏರಿ ಕುಳಿತುಕೊಳ್ಳುವ ಕೋತಿಗಳು ರೈತರು ಮನೆಗೆ ತೆರಳುತ್ತಿದ್ದಂತೆ ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳ ಮೇಲೆ ದಿಢೀರ್ ದಾಳಿ ಮಾಡುತ್ತಿವೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!