AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ

[lazy-load-videos-and-sticky-control id=”KKpndR6qqOQ”] ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ. ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ […]

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ
ಆಯೇಷಾ ಬಾನು
|

Updated on: Sep 29, 2020 | 3:43 PM

Share

[lazy-load-videos-and-sticky-control id=”KKpndR6qqOQ”]

ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ.

ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ ಸುತ್ತಮುತ್ತ ದಿನನಿತ್ಯ ರೈತರ ಬೆಳೆಗಳ ಮೇಲೆ ಕಪಿ ಸೇನೆ ದಾಳಿಯಿಡುತ್ತಿದೆ. ಇದರಿಂದ ರೈತರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಕೋತಿಗಳ ಕಾಟ ಸಹಿಸದೇ ಹತ್ತಾರು ಬಾರಿ ಅರಣ್ಯ ಇಲಾಖೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ವಿದ್ಯುತ್ ಕಂಬ ಏರಿ ಕುಳಿತುಕೊಳ್ಳುವ ಕೋತಿಗಳು ರೈತರು ಮನೆಗೆ ತೆರಳುತ್ತಿದ್ದಂತೆ ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳ ಮೇಲೆ ದಿಢೀರ್ ದಾಳಿ ಮಾಡುತ್ತಿವೆ.

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ