AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಾ ನದಿ ಮಧ್ಯೆ ಸಿಲುಕಿರುವ ಮಂಗಗಳು: ರಕ್ಷಣೆಗೆ ಸಿಬ್ಬಂದಿ ಹರಸಾಹಸ

[lazy-load-videos-and-sticky-control id=”qzYA30Vs-ds”] ದಾವಣಗೆರೆ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಆ ಭಾಗದ ನದಿಗಳೆಲ್ಲ ಮೈತುಂಬಿ ಹರಿಯುತ್ತಿದ್ದು, ಹೊಳೆಯ ಮಧ್ಯದಲ್ಲಿ ಇರುವ ಮರದ ಮೇಲೆ ನೂರಾರು ಮಂಗಗಳು ಹಸಿವಿನಿಂದ ನರಳುತ್ತಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನೆಡೆದಿದೆ. ದಾವಣಗೆರೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ‌ ಬಳಿ ತುಂಗಭದ್ರ ನದಿ ಮೈತುಂಬಿ ಹರಿಯುತ್ತಿದ್ದು, ನದಿಯ ಮಧ್ಯದಲ್ಲಿರುವ ಮರದ ಮೇಲೆ ಸಿಲುಕಿಕೊಂಡಿರುವ ಮಂಗಗಳು ಎರಡು ದಿನಗಳಿಂದ ಆಹಾರವಿಲ್ಲದೆ ನರಳುತ್ತಿವೆ. ಸ್ಥಳೀಯರಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಲುಪಿದೆ. ಸ್ಥಳಕ್ಕಾಗಮಿಸಿದ […]

ತುಂಗಾ ನದಿ ಮಧ್ಯೆ ಸಿಲುಕಿರುವ ಮಂಗಗಳು: ರಕ್ಷಣೆಗೆ ಸಿಬ್ಬಂದಿ ಹರಸಾಹಸ
ಸಾಧು ಶ್ರೀನಾಥ್​
|

Updated on:Aug 07, 2020 | 6:51 PM

Share

[lazy-load-videos-and-sticky-control id=”qzYA30Vs-ds”]

ದಾವಣಗೆರೆ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಆ ಭಾಗದ ನದಿಗಳೆಲ್ಲ ಮೈತುಂಬಿ ಹರಿಯುತ್ತಿದ್ದು, ಹೊಳೆಯ ಮಧ್ಯದಲ್ಲಿ ಇರುವ ಮರದ ಮೇಲೆ ನೂರಾರು ಮಂಗಗಳು ಹಸಿವಿನಿಂದ ನರಳುತ್ತಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನೆಡೆದಿದೆ.

ದಾವಣಗೆರೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ‌ ಬಳಿ ತುಂಗಭದ್ರ ನದಿ ಮೈತುಂಬಿ ಹರಿಯುತ್ತಿದ್ದು, ನದಿಯ ಮಧ್ಯದಲ್ಲಿರುವ ಮರದ ಮೇಲೆ ಸಿಲುಕಿಕೊಂಡಿರುವ ಮಂಗಗಳು ಎರಡು ದಿನಗಳಿಂದ ಆಹಾರವಿಲ್ಲದೆ ನರಳುತ್ತಿವೆ. ಸ್ಥಳೀಯರಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಲುಪಿದೆ.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೋಟ್ ಮೂಲಕ ಮಂಗಗಳನ್ನು ಕೆಳಗಿಳಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಸಿಬ್ಬಂದಿಯ ಕಾರ್ಯಾಚರಣೆಗೆ ಮಂಗಗಳು ಹೆದರಿ ಮರದ ತುದಿಗೆ ಹೋಗಿ ಕುಳಿತಿವೆ. ಇದರಿಂದಾಗಿ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಲೆ ಹಾಕಿ.. ಮರದ ಮೇಲಿರುವ ಮಂಗಗಳನ್ನು ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ.

Published On - 12:01 pm, Fri, 7 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ