ಮಳೆ ದುರಂತ: ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತೇ?
Monsoon 2022: ಮಾನ್ಸೂನ್ ಮಳೆ ರಾಜ್ಯದಲ್ಲಿ ದುರಂತಗಳ ಸರಮಾಲೆ ತಂದಿದೆ. ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ? ಈ ಕುರಿತಾದ ಚರ್ಚೆ ಟಿವಿ9 ಡಿಜಿಟಲ್ ಲೈವ್ನಲ್ಲಿ ಮಧ್ಯಾಹ್ನ 3.30 ಕ್ಕೆ
ಈ ಬಾರಿ ಮತ್ತೆ, ಮಾನ್ಸೂನ್ ಮಳೆ ರಾಜ್ಯದ ಹಲವೆಡೆ ದುರಂತಗಳ ಸರಮಾಲೆ ತರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ?
ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

