ದೊಡ್ಡಬಳ್ಳಾಪುರದಲ್ಲೊಂದು ನೈತಿಕ ಪೊಲೀಸ್ ಗಿರಿ, ಅನ್ಯಕೋಮಿನ ಯುವತಿ ಮತ್ತು ಹಿಂದೂ ಯುವಕನ ಮೇಲೆ ಹಲ್ಲೆ!
ಹಿಂದೂ ಧರ್ಮದ ಯುವಕನೊಬ್ಬನೊಂದಿಗೆ ಬೇರೆ ಸಮುದಾಯಕ್ಕೆ ಸೇರಿದ ಯುವತಿಯೊಬ್ಬಳು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹುಜೂರ್ ಮತ್ತವನ ಸಂಗಡಿಗರು ಯುವತಿಯನ್ನು ಹೆದರಿಸಿ ಅವರಿಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿಯ ಪ್ರಕರಣವೊಂದು ಸೆಪ್ಟೆಂಬರ್ 25 ರಂದು ದಾಖಲಾಗಿದೆ. ಹಿಂದೂ ಧರ್ಮದ ಯುವಕನೊಬ್ಬನೊಂದಿಗೆ ಬೇರೆ ಸಮುದಾಯಕ್ಕೆ ಸೇರಿದ ಯುವತಿಯೊಬ್ಬಳು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಇಸ್ಲಾಂಪುರದ ನಿವಾಸಿ ಹುಜೂರ್ ಮತ್ತವನ ಸಂಗಡಿಗರು ಸೇರಿ ಯುವತಿಯನ್ನು ಹೆದರಿಸಿ ಅವಳ ಮತ್ತು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಗಲಾಟೆ ನಡೆದಿದ್ದು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow Us
Latest Videos
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

