AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ […]

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 07, 2020 | 5:57 PM

Share

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ ಹಾಕಿದ್ದರು. ಆದರೆ ಈಗ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹೆನ್ನೆಲೆಯಲ್ಲಿ ಬೆಚ್ಚಿಬಿದ್ದ ಸವಿತಾ ಸಮಾಜ ಸಲೂಪ್ ಶಾಪ್​ಗಳನ್ನು ಮುಚ್ಚಲಿದೆ.

ಕ್ಷೌರಿಕರ ಪರಿಹಾರ ಘೋಷಣೆ ತಡ ಇನ್ನು ಹಾಸನದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕ್ಷೌರಿಕರಿಗೆ ಪರಿಹಾರ ಘೋಷಣೆ ಮಾಡಿ ಕೊಡೋದು ತಡವಾಗಿದೆ ಎಂದರು. ಕ್ಷೌರಿಕರ ಸೂಕ್ತ ಮಾಹಿತಿ ಕಲೆ ಹಾಕಲು ಸಮಯ ಹಿಡಿದಿದೆ ಹೀಗಾಗಿ ತಡವಾಗಿದೆ. 16 ಲಕ್ಷ ಕಟ್ಟಡ ಕಾರ್ಮಿಕರಿಗೆ ಈಗಾಗಲೆ ಪರಿಹಾರ ಕೊಡಲಾಗಿದೆ. 1577 ಜನ ಕ್ಷೌರಿಕರು 2630 ಅಗಸರು ಹಾಸನ ಜಿಲ್ಲೆಯಲ್ಲಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಹಾಗೂ 2.40 ಲಕ್ಷ ಕ್ಷೌರಿಕರು 70 ಅಗಸರು ರಾಜ್ಯದಲ್ಲಿ ನೋಂದಣಿ ಮಾಡಿದ್ದು ಎಲ್ಲರಿಗೂ ಪರಿಹಾರ ಸಿಗಲಿದೆ ಎಂದರು.

Published On - 1:24 pm, Tue, 7 July 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​