AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ […]

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 07, 2020 | 5:57 PM

Share

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ ಹಾಕಿದ್ದರು. ಆದರೆ ಈಗ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹೆನ್ನೆಲೆಯಲ್ಲಿ ಬೆಚ್ಚಿಬಿದ್ದ ಸವಿತಾ ಸಮಾಜ ಸಲೂಪ್ ಶಾಪ್​ಗಳನ್ನು ಮುಚ್ಚಲಿದೆ.

ಕ್ಷೌರಿಕರ ಪರಿಹಾರ ಘೋಷಣೆ ತಡ ಇನ್ನು ಹಾಸನದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕ್ಷೌರಿಕರಿಗೆ ಪರಿಹಾರ ಘೋಷಣೆ ಮಾಡಿ ಕೊಡೋದು ತಡವಾಗಿದೆ ಎಂದರು. ಕ್ಷೌರಿಕರ ಸೂಕ್ತ ಮಾಹಿತಿ ಕಲೆ ಹಾಕಲು ಸಮಯ ಹಿಡಿದಿದೆ ಹೀಗಾಗಿ ತಡವಾಗಿದೆ. 16 ಲಕ್ಷ ಕಟ್ಟಡ ಕಾರ್ಮಿಕರಿಗೆ ಈಗಾಗಲೆ ಪರಿಹಾರ ಕೊಡಲಾಗಿದೆ. 1577 ಜನ ಕ್ಷೌರಿಕರು 2630 ಅಗಸರು ಹಾಸನ ಜಿಲ್ಲೆಯಲ್ಲಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಹಾಗೂ 2.40 ಲಕ್ಷ ಕ್ಷೌರಿಕರು 70 ಅಗಸರು ರಾಜ್ಯದಲ್ಲಿ ನೋಂದಣಿ ಮಾಡಿದ್ದು ಎಲ್ಲರಿಗೂ ಪರಿಹಾರ ಸಿಗಲಿದೆ ಎಂದರು.

Published On - 1:24 pm, Tue, 7 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್