AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ […]

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 07, 2020 | 5:57 PM

Share

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ ಹಾಕಿದ್ದರು. ಆದರೆ ಈಗ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹೆನ್ನೆಲೆಯಲ್ಲಿ ಬೆಚ್ಚಿಬಿದ್ದ ಸವಿತಾ ಸಮಾಜ ಸಲೂಪ್ ಶಾಪ್​ಗಳನ್ನು ಮುಚ್ಚಲಿದೆ.

ಕ್ಷೌರಿಕರ ಪರಿಹಾರ ಘೋಷಣೆ ತಡ ಇನ್ನು ಹಾಸನದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕ್ಷೌರಿಕರಿಗೆ ಪರಿಹಾರ ಘೋಷಣೆ ಮಾಡಿ ಕೊಡೋದು ತಡವಾಗಿದೆ ಎಂದರು. ಕ್ಷೌರಿಕರ ಸೂಕ್ತ ಮಾಹಿತಿ ಕಲೆ ಹಾಕಲು ಸಮಯ ಹಿಡಿದಿದೆ ಹೀಗಾಗಿ ತಡವಾಗಿದೆ. 16 ಲಕ್ಷ ಕಟ್ಟಡ ಕಾರ್ಮಿಕರಿಗೆ ಈಗಾಗಲೆ ಪರಿಹಾರ ಕೊಡಲಾಗಿದೆ. 1577 ಜನ ಕ್ಷೌರಿಕರು 2630 ಅಗಸರು ಹಾಸನ ಜಿಲ್ಲೆಯಲ್ಲಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಹಾಗೂ 2.40 ಲಕ್ಷ ಕ್ಷೌರಿಕರು 70 ಅಗಸರು ರಾಜ್ಯದಲ್ಲಿ ನೋಂದಣಿ ಮಾಡಿದ್ದು ಎಲ್ಲರಿಗೂ ಪರಿಹಾರ ಸಿಗಲಿದೆ ಎಂದರು.

Published On - 1:24 pm, Tue, 7 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ