AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಜ್ ಮಷಿನ್ ಪಾರ್ಸಲ್‌ನಲ್ಲಿ ಹಾರಿ ಬಂತು 1 ಕೋಟಿ ಮೌಲ್ಯದ ನಶೆ ಮದ್ದು!

[lazy-load-videos-and-sticky-control id=”KE-owMvKBpQ”] ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ […]

ಮಸಾಜ್ ಮಷಿನ್ ಪಾರ್ಸಲ್‌ನಲ್ಲಿ ಹಾರಿ ಬಂತು 1 ಕೋಟಿ ಮೌಲ್ಯದ ನಶೆ ಮದ್ದು!
ಆಯೇಷಾ ಬಾನು
| Edited By: |

Updated on:Sep 09, 2020 | 1:45 PM

Share

[lazy-load-videos-and-sticky-control id=”KE-owMvKBpQ”]

ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ ಈ ಪಾರ್ಸಲ್‌ ಬಂದಿದೆ. ಇದರಲ್ಲಿ ಸುಮಾರು 1980 ಗ್ರಾಂ ಪ್ರಮಾಣದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳಿವೆ. ಇದು ಸುಮಾರು 1 ಕೋಟಿ ರೂ ಗೂ ಅಧಿಕ ಬೆಲೆ ಬಾಳುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 10:48 am, Wed, 9 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್