AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಜ್ ಮಷಿನ್ ಪಾರ್ಸಲ್‌ನಲ್ಲಿ ಹಾರಿ ಬಂತು 1 ಕೋಟಿ ಮೌಲ್ಯದ ನಶೆ ಮದ್ದು!

[lazy-load-videos-and-sticky-control id=”KE-owMvKBpQ”] ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ […]

ಮಸಾಜ್ ಮಷಿನ್ ಪಾರ್ಸಲ್‌ನಲ್ಲಿ ಹಾರಿ ಬಂತು 1 ಕೋಟಿ ಮೌಲ್ಯದ ನಶೆ ಮದ್ದು!
ಆಯೇಷಾ ಬಾನು
| Edited By: |

Updated on:Sep 09, 2020 | 1:45 PM

Share

[lazy-load-videos-and-sticky-control id=”KE-owMvKBpQ”]

ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ ಈ ಪಾರ್ಸಲ್‌ ಬಂದಿದೆ. ಇದರಲ್ಲಿ ಸುಮಾರು 1980 ಗ್ರಾಂ ಪ್ರಮಾಣದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳಿವೆ. ಇದು ಸುಮಾರು 1 ಕೋಟಿ ರೂ ಗೂ ಅಧಿಕ ಬೆಲೆ ಬಾಳುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 10:48 am, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ