ಹೂವಿನಿಂದಲ್ಲ, ಹಣದಿಂದ ಗಣೇಶನಿಗೆ ವಿಶೇಷ ಅಲಂಕಾರ: ಬರೋಬ್ಬರಿ 2 ಕೋಟಿಗೂ ಹೆಚ್ಚು ನೋಟು, ನಾಣ್ಯಗಳಿಂದ ಸಿಂಗಾರ

ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಸತ್ಯಸಾಯಿ ಗಣಪತಿ ದೇಗುಲದಲ್ಲಿ ಬರೋಬ್ಬರಿ ಎರಡು ಕೋಟಿಗೂ ಹೆಚ್ಚು ನೋಟು ಹಾಗೂ 50 ಲಕ್ಷ ಮೌಲ್ಯದ ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ. ಇಡೀ ದೇಗುಲದ ಆವರಣದಲ್ಲಿ ನೋಟು, ನಾಣ್ಯದ ಡೆಕೋರೇಷನ್​ ಮಾಡಲಾಗಿದ್ದು, 58 ಲಕ್ಷ ಮೌಲ್ಯದ 5, 10, 20 ನಾಣ್ಯಗಳು, 10, 20, 50, 100, 200, 500, 2000 ನೋಟುಗಳಿಂದ ಅಲಂಕಾರ ಮಾಡಲಾಗಿದೆ.

ಹೂವಿನಿಂದಲ್ಲ, ಹಣದಿಂದ ಗಣೇಶನಿಗೆ ವಿಶೇಷ ಅಲಂಕಾರ: ಬರೋಬ್ಬರಿ 2 ಕೋಟಿಗೂ ಹೆಚ್ಚು ನೋಟು, ನಾಣ್ಯಗಳಿಂದ ಸಿಂಗಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 17, 2023 | 9:28 PM

ಬೆಂಗಳೂರು, ಸೆಪ್ಟೆಂಬರ್​ 17: ಗಣೇಶನ ಹಬ್ಬಕ್ಕೆ (Ganesh festival) ಕೌಂಟ್ ಡೌನ್ ಶುರುವಾಗಿದೆ. ನಾಳೆ ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಹೂವಿನಂದಲ್ಲ, ಬದಲಿಗೆ ಹಣದಿಂದ ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಸತ್ಯಸಾಯಿ ಗಣಪತಿ ದೇಗುಲದಲ್ಲಿ ಬರೋಬ್ಬರಿ ಎರಡು ಕೋಟಿಗೂ ಹೆಚ್ಚು ನೋಟು ಹಾಗೂ 50 ಲಕ್ಷ ಮೌಲ್ಯದ ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ. ಇಡೀ ದೇಗುಲದ ಆವರಣದಲ್ಲಿ ನೋಟು, ನಾಣ್ಯದ ಡೆಕೋರೇಷನ್​ ಮಾಡಲಾಗಿದ್ದು, 58 ಲಕ್ಷ ಮೌಲ್ಯದ 5, 10, 20 ನಾಣ್ಯಗಳು, 10, 20, 50, 100, 200, 500, 2000 ನೋಟುಗಳಿಂದ ಹೂವಿನ ಸರಮಾಲೆಯ ವಿಶೇಷ ಬಗೆಯ ಅಲಂಕಾರದಲ್ಲಿ ಗಣೇಶನನ್ನು ನೋಡುವುದೇ ಚಂದ. ನಾಳೆ ಬೆಳಿಗ್ಗೆಯಿಂದ ಗಣೇಶನಿಗೆ ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 9:27 pm, Sun, 17 September 23

Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ