ಹೂವಿನಿಂದಲ್ಲ, ಹಣದಿಂದ ಗಣೇಶನಿಗೆ ವಿಶೇಷ ಅಲಂಕಾರ: ಬರೋಬ್ಬರಿ 2 ಕೋಟಿಗೂ ಹೆಚ್ಚು ನೋಟು, ನಾಣ್ಯಗಳಿಂದ ಸಿಂಗಾರ

ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಸತ್ಯಸಾಯಿ ಗಣಪತಿ ದೇಗುಲದಲ್ಲಿ ಬರೋಬ್ಬರಿ ಎರಡು ಕೋಟಿಗೂ ಹೆಚ್ಚು ನೋಟು ಹಾಗೂ 50 ಲಕ್ಷ ಮೌಲ್ಯದ ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ. ಇಡೀ ದೇಗುಲದ ಆವರಣದಲ್ಲಿ ನೋಟು, ನಾಣ್ಯದ ಡೆಕೋರೇಷನ್​ ಮಾಡಲಾಗಿದ್ದು, 58 ಲಕ್ಷ ಮೌಲ್ಯದ 5, 10, 20 ನಾಣ್ಯಗಳು, 10, 20, 50, 100, 200, 500, 2000 ನೋಟುಗಳಿಂದ ಅಲಂಕಾರ ಮಾಡಲಾಗಿದೆ.

| Edited By: ಗಂಗಾಧರ​ ಬ. ಸಾಬೋಜಿ

Updated on:Sep 17, 2023 | 9:28 PM

ಬೆಂಗಳೂರು, ಸೆಪ್ಟೆಂಬರ್​ 17: ಗಣೇಶನ ಹಬ್ಬಕ್ಕೆ (Ganesh festival) ಕೌಂಟ್ ಡೌನ್ ಶುರುವಾಗಿದೆ. ನಾಳೆ ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಹೂವಿನಂದಲ್ಲ, ಬದಲಿಗೆ ಹಣದಿಂದ ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಸತ್ಯಸಾಯಿ ಗಣಪತಿ ದೇಗುಲದಲ್ಲಿ ಬರೋಬ್ಬರಿ ಎರಡು ಕೋಟಿಗೂ ಹೆಚ್ಚು ನೋಟು ಹಾಗೂ 50 ಲಕ್ಷ ಮೌಲ್ಯದ ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ. ಇಡೀ ದೇಗುಲದ ಆವರಣದಲ್ಲಿ ನೋಟು, ನಾಣ್ಯದ ಡೆಕೋರೇಷನ್​ ಮಾಡಲಾಗಿದ್ದು, 58 ಲಕ್ಷ ಮೌಲ್ಯದ 5, 10, 20 ನಾಣ್ಯಗಳು, 10, 20, 50, 100, 200, 500, 2000 ನೋಟುಗಳಿಂದ ಹೂವಿನ ಸರಮಾಲೆಯ ವಿಶೇಷ ಬಗೆಯ ಅಲಂಕಾರದಲ್ಲಿ ಗಣೇಶನನ್ನು ನೋಡುವುದೇ ಚಂದ. ನಾಳೆ ಬೆಳಿಗ್ಗೆಯಿಂದ ಗಣೇಶನಿಗೆ ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 9:27 pm, Sun, 17 September 23

Follow us
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!