ಚೆನ್ನಾಗಿ ಕಲಿತು ಅಪ್ಪ ಅಮ್ಮನ ನೋಡಿಕೊಳ್ತೀನಿ ಅಂತಿದ್ಳು ಸರ್:ಕಣ್ಣೀರಿಟ್ಟ ಹೆತ್ತ ಕರುಳು
ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್ನಲ್ಲಿ ನಡೆದಿದೆ. ಸುರತ್ಕಲ್ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ವೈಶಾಲಿ ತಂದೆ ವಿದೇಶದಿಂದ ದೌಡಾಯಿಸಿದ್ದು, ಮಗಳಿಗಾಗಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ವೈಶಾಲಿ ತಾಯಿಯೂ ಸಹ ಕಣ್ಣೀರುತ್ತಲ್ಲೇ ತಮ್ಮ ದುಖವನ್ನು ತೋಡಿಕೊಂಡಿದ್ದಾರೆ.
ಮಂಗಳೂರು, (ಫೆಬ್ರವರಿ 11): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್ನಲ್ಲಿ ನಡೆದಿದೆ. ಸುರತ್ಕಲ್ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ವೈಶಾಲಿ ತಂದೆ ವಿದೇಶದಿಂದ ದೌಡಾಯಿಸಿದ್ದು, ಮಗಳಿಗಾಗಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ವೈಶಾಲಿ ತಾಯಿಯೂ ಸಹ ಕಣ್ಣೀರುತ್ತಲ್ಲೇ ತಮ್ಮ ದುಖವನ್ನು ತೋಡಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 11, 2026 07:49 PM
