ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಗ್ರಹಿಸಲಾಗುತ್ತಿರುವ ಟೋಲ್ ಶುಲ್ಕ ಎಷ್ಟು ಗೊತ್ತಾ? ಕೇಳಿಸಿಕೊಂಡರೆ ಗಾಬರಿಯಾಗುತ್ತೀರಿ!

ಒಬ್ಬ ಕ್ಯಾಬ್ ಡ್ರೈವರ್ ಕೇವಲ 20 ಕಿಮೀ ಸಂಚಾರಕ್ಕೆ ರೂ 140 ಎಲ್ಲಿಂದ ತರೋದು, ಅಷ್ಟು ದುಡ್ಡು ಕಟ್ಟಿದ ಬಳಿಕ ನಮಗೆ ಉಳಿಯೋದು ಏನು ಅಂತ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೆದ್ದಾರಿಯ ಜೊತೆ ಸರ್ವಿಸ್ ರಸ್ತೆ ಸೌಲಭ್ಯ ಒದಗಿಸದಿರುವುದು ಸಮಸ್ಯೆಗಳ ಮೂಲವಾಗಿದೆ ಅಂತ ಅವರು ದೂರುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಗ್ರಹಿಸಲಾಗುತ್ತಿರುವ ಟೋಲ್ ಶುಲ್ಕ ಎಷ್ಟು ಗೊತ್ತಾ? ಕೇಳಿಸಿಕೊಂಡರೆ ಗಾಬರಿಯಾಗುತ್ತೀರಿ!
|

Updated on: Mar 14, 2023 | 12:43 PM

ಬೆಂಗಳೂರು: ರವಿವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರೇನೋ ಅದ್ದೂರಿಯಾಗಿ ಬೆಂಗಳೂರು-ಮೈಸೂರು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಶುಲ್ಕ ಸಂಗ್ರಹಣೆ ಶುರುವಾಗಿದ್ದು ವಾಹನ ಮಾಲೀಕರು ದರಗಳನ್ನು ಕಂಡು ಬೆಚ್ಚಿ, ಕಂಗಾಲಾಗುತ್ತಿದ್ದಾರೆ. ಭಾರಿ ವಾಹನಗಳಿಂದ (HMV) ರೂ 440, ಕಾರು, ಕ್ಯಾಬ್ ಗಳಿಂದ ರೂ 140 ರಿಂದ ರೂ, 275 ಟೋಲ್ ವಸೂಲಿ ಮಾಡಲಾಗುತ್ತಿದೆ. ವಾಹನಗಳ ಮಾಲೀಕರು, ಚಾಲಕರು ಅಕ್ಷರಶಃ ಹೌಹಾರಿದ್ದಾರೆ. ಒಬ್ಬ ಕ್ಯಾಬ್ ಡ್ರೈವರ್ (cabbie) ಕೇವಲ 20 ಕಿಮೀ ಸಂಚಾರಕ್ಕೆ ರೂ 140 ಎಲ್ಲಿಂದ ತರೋದು, ಅಷ್ಟು ದುಡ್ಡು ಕಟ್ಟಿದ ಬಳಿಕ ನಮಗೆ ಉಳಿಯೋದು ಏನು ಅಂತ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೆದ್ದಾರಿಯ ಜೊತೆ ಸರ್ವಿಸ್ ರಸ್ತೆ ಸೌಲಭ್ಯ ಒದಗಿಸದಿರುವುದು ಸಮಸ್ಯೆಗಳ ಮೂಲವಾಗಿದೆ ಅಂತ ಅವರು ದೂರುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​