ಬೆಂಗಳೂರು: ನಗರದಲ್ಲಿ ಮಳೆಯಾದರೆ ರಸ್ತೆಗಳು ನದಿಗಳಾಗುತ್ತವೆ ಮತ್ತು ಅಂಡರ್ಪಾಸ್ಗಳು ಸ್ವಿಮ್ಮಿಂಗ್ ಪೂಲ್ಗಳಾಗಿ ಮಾರ್ಪಡುತ್ತವೆ. ಸರ್ಕಾರ ಯಾವುದೇ ಇರಲಿ ಜನರ ಬವಣೆ ತಪ್ಪಲ್ಲ. ಓಕಳೀಪುರಂ ಅಂಡರ್ಪಾಸ್ ಜಲಾವೃತಗೊಂಡಿರರುವ ಸುದ್ದಿಯನ್ನು ಈಗಾಗಲೇ ನೀಡಿಯಾಗಿದೆ. ಅಲ್ಲಿಂದ ಹಾದು ಬರುತ್ತಿರುವ ಜನರ ಪ್ರತಿಕ್ರಿಯೆಗಳನ್ನು ಒಂದಷ್ಟು ಕೇಳಿ. ಈ ಕ್ಷೇತ್ರದ ಶಾಸಕನನ್ನು ಮನಸಾರೆ ಉಗಿಯಬೇಕೆಂದು ಒಬ್ಬ ಆಟೋರಿಕ್ಷಾ ಡ್ರೈವರ್ ಬಹಳ ಬೇಸರದಿಂದ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಂಗಳೂರು: ಕಂಟೋನ್ಮೆಂಟ್ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರೂ ಕಂಟಕ, ರಸ್ತೆಗುಂಡಿ ಮುಚ್ಚುವ ಕೆಲಸದಲ್ಲಿ ಪಾಲಿಕೆ ಹಳೇ ರಾಗ