ಬೆಂಗಳೂರು ಹೊರವಲಯದಲ್ಲಿ ಮತ್ತೇ ಸಕ್ರಿಯಗೊಂಡ ಚಡ್ಡಿ-ಧರಿಸುವ ಕಳ್ಳರ ಗ್ಯಾಂಗ್

ಸಾಮಾನ್ಯವಾಗಿ ಕಳ್ಳರು ಜನರ ಮೇಲೆ ಹಲ್ಲೆ ನಡೆಸುವ ಪ್ರಯತ್ನ ಮಾಡಲ್ಲ, ಆದರೆ ಚಡ್ಡಿ ಧರಿಸುವ ಕಳ್ಳರ ಗುಂಪು ಆಯುಧ-ಸನ್ನದ್ಧರಾಗಿ ಕಳ್ಳತನಕ್ಕೆ ಬರುತ್ತಾರೆಂದರೆ ತಮಗೆ ಅಪಾಯ ಎದುರಾದಾಗ ದಾಳಿ ನಡೆಸಲು ತಯಾರಾಗಿರುತ್ತಾರೆ ಎಂದರ್ಥ. ಜನ ಕೊಂಚ ಹುಷಾರಾಗಿರಬೇಕು.

ಬೆಂಗಳೂರು ಹೊರವಲಯದಲ್ಲಿ ಮತ್ತೇ ಸಕ್ರಿಯಗೊಂಡ ಚಡ್ಡಿ-ಧರಿಸುವ ಕಳ್ಳರ ಗ್ಯಾಂಗ್
|

Updated on: Oct 08, 2024 | 11:54 AM

ಆನೇಕಲ್ (ಬೆಂಗಳೂರು): ನಗರದ ಹೊರವಲಯದಲ್ಲಿರುವ ಅಪಾರ್ಟ್​​ಮೆಂಟ್ ಮತ್ತು ವಿಲ್ಲಾಗಳಲ್ಲಿ ವಾಸ ಮಾಡುವ ಜನರು ಹೆಚ್ಚು ಜಾಗರೂಕರಾಗಿರಬೇಕಾದ ಅಗತ್ಯ ಎದುರಾಗಿದೆ. ಹಿಂದೆ ಹಲವು ಬಾರಿ ನಗರವಾಸಿಗಳನ್ನು ಆತಂಕಕ್ಕೀಡು ಮಾಡಿದ್ದ ಚಡ್ಡಿ ಧರಿಸಿ ಕಳ್ಳತನಕಗ್ಕಿಳಿಯುವ ಕಳ್ಳರ ಗ್ಯಾಂಗ್ ಪುನಃ ಸಕ್ರಿಯಗೊಂಡಿದೆ. ಸರ್ಜಾಪುರದ ಬಿಲ್ಲಾಪುರದಲ್ಲಿರುವ ಅಪಾರ್ಟ್​​ಮೆಂಟ್ ಒಂದರಲ್ಲಿ ಆಯುಧಗಳನ್ನು ಹೊಂದಿದ್ದ 5-ಸದಸ್ಯರ ಕಳ್ಳರ ಗ್ಯಾಂಗ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕೆಮೆರಾಗಳಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ಶಾಕಿಂಗ್ ವಿಡಿಯೋ ವೈರಲ್

Follow us
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ