MP Renukacharya: ಚುನಾವಣೆಯಲ್ಲಿ ಎಂಪಿ ರೇಣುಕಾಚಾರ್ಯ ಸೋತರೂ ಹೊನ್ನಾಳಿ ಕ್ಷೇತ್ರದಲ್ಲಿ ಜನಪ್ರಿಯತೆ ಕಳೆದುಕೊಂಡಿಲ್ಲ
ಮಾಚಗೊಂಡನಹಳ್ಳಿಗೆ ರೇಣುಕಾಚಾರ್ಯ ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು.
ದಾವಣಗೆರೆ: ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಧುರೀಣ ಎಂಪಿ ರೇಣುಕಾಚಾರ್ಯ (MP Renukacharya) ಸೋತಿರಬಹುದು ಆದರೆ, ಜನರ ನಡುವೆ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ ಮಾರಾಯ್ರೇ. ಸೋತ ನಂತರವೂ ಅವರು ಕ್ಷೇತ್ರದಲ್ಲಿ ತಾನು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು (development works) ಅವರು ವೀಕ್ಷಿಸುತ್ತಿದ್ದಾರೆ. ಮಾದಾಪುರದಲ್ಲಿ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಚಗೊಂಡನಹಳ್ಳಿಗೆ (Machagondanahalli) ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು. ನಂತರ ಮಾಜಿ ಶಾಸಕರು ಜನರ ಸಮ್ಮುಖ ಕೇಕ್ ಕತ್ತರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
