AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ

[lazy-load-videos-and-sticky-control id=”1MjbI_kHt7k”] ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ. […]

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 25, 2020 | 6:59 PM

Share

[lazy-load-videos-and-sticky-control id=”1MjbI_kHt7k”]

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.

ಕ್ವಾರನ್​ಟೈನ್​ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

Published On - 3:58 pm, Tue, 25 August 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ