AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ

[lazy-load-videos-and-sticky-control id=”1MjbI_kHt7k”] ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ. […]

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 25, 2020 | 6:59 PM

Share

[lazy-load-videos-and-sticky-control id=”1MjbI_kHt7k”]

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.

ಕ್ವಾರನ್​ಟೈನ್​ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

Published On - 3:58 pm, Tue, 25 August 20

Follow Us
ಸಿಎಂ ಡಿಕೆ ಶಿವಕುಮಾರ್ ಮೊಮ್ಮಗಳಿಗೆ ವಿನಯ್ ಗುರೂಜಿಯಿಂದ ವಿಶೇಷ ಆಶೀರ್ವಾದ
ಸಿಎಂ ಡಿಕೆ ಶಿವಕುಮಾರ್ ಮೊಮ್ಮಗಳಿಗೆ ವಿನಯ್ ಗುರೂಜಿಯಿಂದ ವಿಶೇಷ ಆಶೀರ್ವಾದ
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್