Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ

[lazy-load-videos-and-sticky-control id=”1MjbI_kHt7k”] ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ. […]

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ
Follow us
ಸಾಧು ಶ್ರೀನಾಥ್​
|

Updated on:Aug 25, 2020 | 6:59 PM

[lazy-load-videos-and-sticky-control id=”1MjbI_kHt7k”]

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.

ಕ್ವಾರನ್​ಟೈನ್​ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

Published On - 3:58 pm, Tue, 25 August 20

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ