ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ

[lazy-load-videos-and-sticky-control id=”1MjbI_kHt7k”] ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ. […]

ಕೋವಿಡ್ ಸೆಂಟರ್​ನಲ್ಲಿ ಹೋಳಿಗೆ ಊಟ ಬಡಿಸಿದ ಎಂ.ಪಿ. ರೇಣುಕಾಚಾರ್ಯ
ಸಾಧು ಶ್ರೀನಾಥ್​

Updated on: Aug 25, 2020 | 6:59 PM

[lazy-load-videos-and-sticky-control id=”1MjbI_kHt7k”]

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್​ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.

ಕ್ವಾರನ್​ಟೈನ್​ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

Published On - 3:58 pm, Tue, 25 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us