ಪ್ರಧಾನಿ ಮೋದಿಗೆ ಉಡುಗೊರೆಯಾಗಿ ಸಾವಯವ ಬೆಲ್ಲ ನೀಡಿದ ಸಂಸದೆ ಸುಮಲತಾ ಅಂಬರೀಶ್
ಸಂಸದೆ ಸುಮಲತಾ ಅಂಬರೀಶ್ರವರು ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡುವ ಮೂಲಕ ಸ್ವಾಗತಿಸಿದರು.
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು.
Published on: Mar 12, 2023 01:42 PM
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
