ಪ್ರಧಾನಿ ಮೋದಿಗೆ ಉಡುಗೊರೆಯಾಗಿ ಸಾವಯವ ಬೆಲ್ಲ ನೀಡಿದ ಸಂಸದೆ ಸುಮಲತಾ ಅಂಬರೀಶ್
ಸಂಸದೆ ಸುಮಲತಾ ಅಂಬರೀಶ್ರವರು ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡುವ ಮೂಲಕ ಸ್ವಾಗತಿಸಿದರು.
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು.
Published on: Mar 12, 2023 01:42 PM
Follow Us
Latest Videos
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
