ಮೈಸೂರು-ಬೆಂಗಳೂರು ಹೆದ್ದಾರಿ ಕಳಪೆ ಕಾಮಗಾರಿಯನ್ನು ಸಂಸದೆ ಸುಮಲತಾ ಅಂಬರೀಷ್ ತರಾಟೆಗೆ ತೆಗೆದುಕೊಂಡರು
ಉದ್ಘಾಟನೆಯಾಗುವ ಮೊದಲೇ ರಸ್ತೆಯ ಸ್ಥಿತಿ ಹೀಗಾದರೆ ಮಳೆಗಾಲ ಮುಗಿಯುವಷ್ಟರಲ್ಲಿ ಇದರ ಗತಿ ಏನಾದೀತು ಅಂತ ಆತಂಕ ವ್ಯಕ್ತಪಡಿಸಿದರು. ರಸ್ತೆಗಳ ರಿಪೇರಿ ಮಾಡಿದ ನಂತರವೇ ಉದ್ಘಾಟನೆ ಮಾಡಬೇಕೆಂದು ಅವರು ತಾಕೀತು ಮಾಡಿದರು.
ಮಂಡ್ಯ ಸಂಸದೆ ಸುಮಲತಾ ಅಂಬರೀಷ್ (Mysuru-Bengaluru) ಅವರು ಜಿಲ್ಲೆಯ ಮದ್ದೂರು ತಾಲ್ಲೂಕಿನ ನಿಡಗುಂದಿ ಬಳಿ ಮೈಸೂರು-ಬೆಂಗಳೂರು (Mysuru-Bengaluru) ಹೆದ್ದಾರಿಯ ವೀಕ್ಷಣೆ ಮಾಡಿ, ಕಳಪೆ ಕಾಮಗಾರಿಯನ್ನು ಉಲ್ಲೇಖಿಸಿ ಸಂಬಂಧಪಟ್ಟವರನ್ನು ತರಾಟೆಗೆ ತೆಗೆದುಕೊಂಡರು. ಉದ್ಘಾಟನೆಯಾಗುವ ಮೊದಲೇ ರಸ್ತೆಯ ಸ್ಥಿತಿ ಹೀಗಾದರೆ ಮಳೆಗಾಲ ಮುಗಿಯುವಷ್ಟರಲ್ಲಿ ಇದರ ಗತಿ ಏನಾದೀತು ಅಂತ ಆತಂಕ ವ್ಯಕ್ತಪಡಿಸಿದರು. ರಸ್ತೆಗಳ ರಿಪೇರಿ ಮಾಡಿದ ನಂತರವೇ ಉದ್ಘಾಟನೆ ಮಾಡಬೇಕೆಂದು ಅವರು ತಾಕೀತು ಮಾಡಿದರು.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

