ತನ್ನ BMW ಕಾರಿಗೆ ಧೋನಿಯ ಆಟೋಗ್ರಾಫ್ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ವೈರಲ್

MS Dhoni special autograph: ಅಭಿಷೇಕ್ ಎಂಬವರು ತಮ್ಮ BMW 740i ಸರಣಿಯಲ್ಲಿ ಧೋನಿಯ ಆಟೋಗ್ರಾಫ್ ಕೇಳಿದ್ದಾರೆ. ಇದಕ್ಕೆ ಒಕೆ ಎಂದ ಧೋನಿ ಐಷಾರಾಮಿ ಕಾರಿನ ಒಳಗೆ ಪ್ರವೇಶಿಸಿ ಹಿಂದಿನ ಸೀಟಿನಲ್ಲಿ ಸಹಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ.

ತನ್ನ BMW ಕಾರಿಗೆ ಧೋನಿಯ ಆಟೋಗ್ರಾಫ್ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ವೈರಲ್
|

Updated on: Nov 11, 2023 | 11:37 AM

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ಅಭಿಮಾನಿಗಳನ್ನು ಎಂದೂ ಕಡೆಗಣಿಸಿದವರಲ್ಲ. ಫ್ಯಾನ್ಸ್ ಬಂದು ಫೋಟೋ, ಆಟೋಗ್ರಾಫ್ ಕೇಳಿದರೆ ಅಹಂ ತೋರದೆ ನಯವಾಗಿ ಅಭಿಮಾನಿಗಳ ಆಸೆಯನ್ನು ಪೂರೈಸುತ್ತಾರೆ. ಈ ಬಾರಿ ಅದೃಷ್ಟಶಾಲಿ ವ್ಯಕ್ತಿ ಅಭಿಷೇಕ್ ಕೆರ್ಕೆಟ್ಟಾ ಎಂಬವರು ಧೋನಿ ಬಳಿ ವಿಶೇಷವಾದ ಆಟೋಗ್ರಾಫ್​ಗೆ ಬೇಡಿಕೆಯಿಟ್ಟರು. ಇದನ್ನು ಧೋನಿ ಯಾವುದೇ ಸಂಕೋಚವಿಲ್ಲದೆ ಈಡೇರಿಸಿದ್ದಾರೆ. ಅಭಿಷೇಕ್ ಎಂಬವರು ತಮ್ಮ BMW 740i ಸರಣಿಯಲ್ಲಿ ಧೋನಿಯ ಆಟೋಗ್ರಾಫ್ ಕೇಳಿದ್ದಾರೆ. ಇದಕ್ಕೆ ಒಕೆ ಎಂದ ಧೋನಿ ಐಷಾರಾಮಿ ಕಾರಿನ ಒಳಗೆ ಪ್ರವೇಶಿಸಿ ಹಿಂದಿನ ಸೀಟಿನಲ್ಲಿ ಸಹಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ಸದ್ಯ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಗೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ಜಿಮ್​ನಲ್ಲಿ ಬೆವರು ಹರಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಧೋನಿ ಅವರು ಜಿಮ್​ನಲ್ಲಿ ತನ್ನ ಗೆಳೆಯನ ಹುಟ್ಟುಹಬ್ಬ ಆಚರಿಸುತ್ತಿರುವ ವಿಡಿಯೋ ಕೂಡ ವೈರಲ್ ಆಗಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ