ಮಂತ್ರಾಲಯ ಮಠದಲ್ಲಿಂದು ಮಧ್ಯಾರಾಧನೆ: ರಾಯರಿಗೆ 1.5 ಕೋಟಿ ರೂ ಮೌಲ್ಯದ ಚಿನ್ನದ ಸರ ಕಾಣಿಕೆ ನೀಡಿದ ಎಂ. ಎಸ್. ರಾಮಯ್ಯ ಮಗ ಪಟ್ಟಾಭಿ ರಾಮ್
ಎಮ್. ಎಸ್. ರಾಮಯ್ಯರ ಮಗ ಪಟ್ಟಾಭಿ ರಾಮ್ ರಾಯರಿಗೆ 1.5 ಕೋಟಿ ರೂ ಬೆಲೆ ಬಾಳುವ ಚಿನ್ನದ ಸರ ಕಾಣಿಕೆಯಾಗಿ ನೀಡಿದ್ದಾರೆ.
ದೇಶದಲ್ಲಿರುವ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮಂತ್ರಾಲಯದಲ್ಲಿ(Mantralayam) ಶ್ರೀ ರಾಘವೇಂದ್ರ ಸ್ವಾಮಿಗಳ(Sri Raghavendra Swamiji) 351ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಆಗಸ್ಟ್ 10ರಿಂದ ಆರಂಭವಾಗಿ ಆಗಸ್ಟ್ 16 ವರೆಗೆ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವ ನಡೆಯಲಿದೆ. ಈ ವಿಶೇಷ ಸಂದರ್ಭದಲ್ಲಿ ಎಮ್. ಎಸ್. ರಾಮಯ್ಯರ ಮಗ ಪಟ್ಟಾಭಿ ರಾಮ್ ರಾಯರಿಗೆ 1.5 ಕೋಟಿ ರೂ ಬೆಲೆ ಬಾಳುವ ಚಿನ್ನದ ಸರ ಕಾಣಿಕೆಯಾಗಿ ನೀಡಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

