12 ಸಾವಿರ ರೂಪಾಯಿ ಬೆಲೆಯ ನಾಲ್ಕು ಸೀರೆಗಳನ್ನು ಖರೀದಿ ಮಾಡಿದ ಎಂಟಿಬಿ ನಾಗರಾಜ್
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ದಿಂಗತ ದೇವರಾಜ ಅರಸು ಅವರ ಜನ್ಮದಿನಾಚರಣೆ ಪ್ರಯುಕ್ತ ಸ್ಟಾಲ್ ಮಾಲೀಕರಿಗೆ ಹಣ ವಿತರಿಸಿ ಶುಭಾರಂಭ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ನಗರದ ಡಾ,ಬಿ,ಆರ್.ಅಂಬೇಡ್ಕರ್ ಭವನದ ಬಳಿಯ ವಸ್ತು ಪ್ರದರ್ಶನದಲ್ಲಿ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ 12 ಸಾವಿರ ರೂಪಾಯಿ ಕೊಟ್ಟು ಸೀರೆ ಖರೀದಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ದಿಂಗತ ದೇವರಾಜ ಅರಸು ಅವರ ಜನ್ಮದಿನಾಚರಣೆ ಪ್ರಯುಕ್ತ ಸ್ಟಾಲ್ ಮಾಲೀಕರಿಗೆ ಹಣ ವಿತರಿಸಿ ಶುಭಾರಂಭ ಮಾಡಿದ್ದಾರೆ. ತಲಾ ಸಾವಿರ ರೂಪಾಯಿ ಹಣ ವಿತರಣೆ ವ್ಯಾಪಾರಕ್ಕೆ ಶುಭ ಹಾರೈಕೆ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

