AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

ರಾಮ್​, ಮೈಸೂರು
| Edited By: |

Updated on: Oct 01, 2024 | 9:34 AM

Share

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಹಳಷ್ಟು ಸಂಕಷ್ಟ ತಂದೊಡ್ಡಿದೆ. ಇದೀಗ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ದೂರುದಾರ ಪಿಎಸ್ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಮೈಸೂರು, ಅಕ್ಟೋಬರ್ 1: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ವಿಚಾರ ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಮುಡಾದಲ್ಲಿ 364 ಕೋಟಿ ರೂ. ದುರ್ಬಳಕೆಯಾಗಿದೆ ಎಂಬ ಆರೋಪ ಸಂಬಂಧ ಪಿಎಸ್​ ನಟರಾಜ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇದರ ಅನ್ವಯ ಇದೀಗ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದೆ.

ಇದೀಗ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಹಿಂದೆ ಮುಡಾದಲ್ಲಿ ಕೆಲಸವನ್ನೂ ನಿರ್ವಹಿಸಿದ್ದ ಆಗಿರುವ ಪಿಎಸ್​ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More