ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಮುಕೇಶ್ ಅಂಬಾನಿ ಹಾಗೂ ಅನಂತ್ ಅಂಬಾನಿ ಭೇಟಿ
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ಅವರ ಪುತ್ರ ಅನಂತ್ ಅಂಬಾನಿ ಬೆಂಗಳೂರಿನ ಅಂತರರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದಾರೆ. ಮೇ 15ರಂದು ನಡೆದಿದ್ದ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆಶ್ರಮಕ್ಕೆ ಭೇಟಿ ನೀಡಿ, ನೂತನ 'ಧ್ಯಾನ ಮಂದಿರ'ವನ್ನು ಉದ್ಘಾಟಿಸಿ ಶುಭ ಕೋರಿದ್ದರು.
ಬೆಂಗಳೂರು, ಮೇ 20: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ಅವರ ಪುತ್ರ ಅನಂತ್ ಅಂಬಾನಿ ಬೆಂಗಳೂರಿನ ಅಂತರರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಿದ್ದರು. ತಂದೆ-ಮಗ ಇಬ್ಬರೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದಿದರು. ಮೇ 15ರಂದು ನಡೆದಿದ್ದ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆಶ್ರಮಕ್ಕೆ ಭೇಟಿ ನೀಡಿ, ನೂತನ ‘ಧ್ಯಾನ ಮಂದಿರ’ವನ್ನು ಉದ್ಘಾಟಿಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us