AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 17 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ನಾನೇನು ಭಯೋತ್ಪಾದಕನಲ್ಲ ಎಂದಿದ್ದ ರೋಹಿತ್ ಆರ್ಯ

Video: 17 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ನಾನೇನು ಭಯೋತ್ಪಾದಕನಲ್ಲ ಎಂದಿದ್ದ ರೋಹಿತ್ ಆರ್ಯ

ನಯನಾ ರಾಜೀವ್
|

Updated on: Oct 31, 2025 | 11:34 AM

Share

ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ

ಪುಣೆ, ಅಕ್ಟೋಬರ್ 31: ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ನನಗೆ ಹೆಚ್ಚಿನ ಬೇಡಿಕೆಗಳಿಲ್ಲ, ಕೆಲವು ನೈತಿಕ ಬೇಡಿಕೆಗಳಷ್ಟೇ, ಹೆಚ್ಚು ಹಣವನ್ನೂ ಕೇಳುವುದಿಲ್ಲ, ಕೆಲವು ಪ್ರಶ್ನೆಗಳಿವೆ, ಅದಕ್ಕೆ ಉತ್ತರ ಬೇಕು ಎಂದು ವಿಡಿಯೋದಲ್ಲಿ ಹೇಳಿದ್ದ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ