AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿಕೊಂಡು ಯುವಕನಿಗೆ ಬೆಂಕಿ ಹಚ್ಚಿದ ಸ್ನೇಹಿತರು

ಇಂಥಾ ಸ್ನೇಹಿತರೂ ಇರ್ತಾರಾ, ಹುಟ್ಟುಹಬ್ಬದ ದಿನವೇ ಸ್ನೇಹಿತರೆಲ್ಲಾ ಸೇರಿ ಯುವಕನಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ವಿನೋಬಾ ಭಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 21 ವರ್ಷದ ವಿದ್ಯಾರ್ಥಿಗೆ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಆತನ ಐವರು ಸ್ನೇಹಿತರು ಆತನಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ನಯನಾ ರಾಜೀವ್
|

Updated on:Nov 26, 2025 | 11:34 AM

Share

ಮುಂಬೈ, ನವೆಂಬರ್ 26: ಇಂಥಾ ಸ್ನೇಹಿತರೂ ಇರ್ತಾರಾ, ಹುಟ್ಟುಹಬ್ಬದ ದಿನವೇ ಸ್ನೇಹಿತರೆಲ್ಲಾ ಸೇರಿ ಯುವಕನಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ವಿನೋಬಾ ಭಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 21 ವರ್ಷದ ವಿದ್ಯಾರ್ಥಿಗೆ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಆತನ ಐವರು ಸ್ನೇಹಿತರು ಆತನಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಅಬ್ದುಲ್ ರೆಹಮಾನ್ ಅವರ 21 ನೇ ಹುಟ್ಟುಹಬ್ಬದ ದಿನವಾದ ನವೆಂಬರ್ 25 ರ ರಾತ್ರಿ ಈ ಭೀಕರ ಕೃತ್ಯ ನಡೆದಿದೆ. ಅವರ ಸಹೋದರನ ಪ್ರಕಾರ, ಮಧ್ಯರಾತ್ರಿಯಲ್ಲಿ, ಎಲ್ಲಾ ಐವರು ಸ್ನೇಹಿತರು ಅಬ್ದುಲ್ ಅವರನ್ನು ಆಚರಿಸಲು ಕೆಳಗಡೆಗೆ ಕರೆದರು. ಆರಂಭದಲ್ಲಿ, ಕೇಕ್ ಕತ್ತರಿಸುವ ನೆಪದಲ್ಲಿ ಅವರು ಅವನ ಮೇಲೆ ಮೊಟ್ಟೆ ಮತ್ತು ಕಲ್ಲುಗಳನ್ನು ಎಸೆದರು. ಬಳಿಕ ಅವರು ಸ್ಕೂಟರ್‌ನಿಂದ ಸುಡುವ ದ್ರವವನ್ನು ಹೊರತೆಗೆದು ಅವನ ಮೇಲೆ ಸುರಿದು ಬೆಂಕಿ ಹಚ್ಚಿದರು. ಯುವಕ ಬೆಂಕಿಯಲ್ಲಿ ಮುಳುಗಿರುವುದನ್ನು ಸಿಸಿಟಿವಿ ಕ್ಯಾಮೆರಾಗಳು ಸೆರೆಹಿಡಿದಿವೆ.

ಅಬ್ದುಲ್ ರೆಹಮಾನ್ ತೀವ್ರ ಸುಟ್ಟಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಭಯಾನಕ ಅಪರಾಧದ ತನಿಖೆ ಮುಂದುವರೆದಿರುವುದರಿಂದ ಪೊಲೀಸರು ಎಲ್ಲಾ ಐವರು ಆರೋಪಿಗಳನ್ನು ಬಂಧಿಸಿ ನವೆಂಬರ್ 29 (ಶನಿವಾರ) ವರೆಗೆ ಕಸ್ಟಡಿಗೆ ಒಪ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:31 am, Wed, 26 November 25

Follow Us
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?