AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿಕೊಂಡು ಯುವಕನಿಗೆ ಬೆಂಕಿ ಹಚ್ಚಿದ ಸ್ನೇಹಿತರು

ಇಂಥಾ ಸ್ನೇಹಿತರೂ ಇರ್ತಾರಾ, ಹುಟ್ಟುಹಬ್ಬದ ದಿನವೇ ಸ್ನೇಹಿತರೆಲ್ಲಾ ಸೇರಿ ಯುವಕನಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ವಿನೋಬಾ ಭಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 21 ವರ್ಷದ ವಿದ್ಯಾರ್ಥಿಗೆ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಆತನ ಐವರು ಸ್ನೇಹಿತರು ಆತನಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ನಯನಾ ರಾಜೀವ್
|

Updated on:Nov 26, 2025 | 11:34 AM

Share

ಮುಂಬೈ, ನವೆಂಬರ್ 26: ಇಂಥಾ ಸ್ನೇಹಿತರೂ ಇರ್ತಾರಾ, ಹುಟ್ಟುಹಬ್ಬದ ದಿನವೇ ಸ್ನೇಹಿತರೆಲ್ಲಾ ಸೇರಿ ಯುವಕನಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ವಿನೋಬಾ ಭಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 21 ವರ್ಷದ ವಿದ್ಯಾರ್ಥಿಗೆ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಆತನ ಐವರು ಸ್ನೇಹಿತರು ಆತನಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಅಬ್ದುಲ್ ರೆಹಮಾನ್ ಅವರ 21 ನೇ ಹುಟ್ಟುಹಬ್ಬದ ದಿನವಾದ ನವೆಂಬರ್ 25 ರ ರಾತ್ರಿ ಈ ಭೀಕರ ಕೃತ್ಯ ನಡೆದಿದೆ. ಅವರ ಸಹೋದರನ ಪ್ರಕಾರ, ಮಧ್ಯರಾತ್ರಿಯಲ್ಲಿ, ಎಲ್ಲಾ ಐವರು ಸ್ನೇಹಿತರು ಅಬ್ದುಲ್ ಅವರನ್ನು ಆಚರಿಸಲು ಕೆಳಗಡೆಗೆ ಕರೆದರು. ಆರಂಭದಲ್ಲಿ, ಕೇಕ್ ಕತ್ತರಿಸುವ ನೆಪದಲ್ಲಿ ಅವರು ಅವನ ಮೇಲೆ ಮೊಟ್ಟೆ ಮತ್ತು ಕಲ್ಲುಗಳನ್ನು ಎಸೆದರು. ಬಳಿಕ ಅವರು ಸ್ಕೂಟರ್‌ನಿಂದ ಸುಡುವ ದ್ರವವನ್ನು ಹೊರತೆಗೆದು ಅವನ ಮೇಲೆ ಸುರಿದು ಬೆಂಕಿ ಹಚ್ಚಿದರು. ಯುವಕ ಬೆಂಕಿಯಲ್ಲಿ ಮುಳುಗಿರುವುದನ್ನು ಸಿಸಿಟಿವಿ ಕ್ಯಾಮೆರಾಗಳು ಸೆರೆಹಿಡಿದಿವೆ.

ಅಬ್ದುಲ್ ರೆಹಮಾನ್ ತೀವ್ರ ಸುಟ್ಟಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಭಯಾನಕ ಅಪರಾಧದ ತನಿಖೆ ಮುಂದುವರೆದಿರುವುದರಿಂದ ಪೊಲೀಸರು ಎಲ್ಲಾ ಐವರು ಆರೋಪಿಗಳನ್ನು ಬಂಧಿಸಿ ನವೆಂಬರ್ 29 (ಶನಿವಾರ) ವರೆಗೆ ಕಸ್ಟಡಿಗೆ ಒಪ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:31 am, Wed, 26 November 25

ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್