ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ: ಶ್ರೀಗಳ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
Mummadi Nirvana Swamiji: ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರು ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿದ್ದಾರೆ. ಕನಕಪುರದ ದೇಗುಲ ಮಠಕ್ಕೆ ತೆರಳಿ ಸಿಎಂ ಡಿಕೆ ಶಿವಕುಮಾರ್ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಶ್ರೀಗಳ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಡಿಕೆಶಿ ಭಾವುಕಾರದ ಪ್ರಸಂಗ ನಡೆದಿದೆ.
ರಾಮನಗರ, ಜೂನ್ 23: ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿರುವ ಕನಕಪುರದ ದೇಗುಲ ಮಠದ ಮಠಾಧೀಶರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾದುಕೆಗಳಿಗೆ ನಮಸ್ಕರಿಸಿ ಭಾವುಕರಾದ ಪ್ರಸಂಗ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 23, 2026 01:59 PM
Follow Us
