AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಮುನಿರತ್ನ ನಾಯ್ಡು ಕನ್ನಡಿಗರ ವಿರುದ್ಧ ತಮಿಳು ಭಾಷಿಕರನ್ನು ಎತ್ತಿಕಟ್ಟುತ್ತಿದ್ದಾರೆ: ಕುಸುಮ, ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ

Karnataka Assembly Polls; ಮುನಿರತ್ನ ನಾಯ್ಡು ಕನ್ನಡಿಗರ ವಿರುದ್ಧ ತಮಿಳು ಭಾಷಿಕರನ್ನು ಎತ್ತಿಕಟ್ಟುತ್ತಿದ್ದಾರೆ: ಕುಸುಮ, ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 31, 2023 | 4:41 PM

Share

ಬಿಜೆಪಿ ಸರ್ಕಾರ ಅಡಳಿತ ನಡೆಸಲಾರಂಭಿಸಿದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಕುಸುಮ ಹೇಳಿದರು

ಬೆಂಗಳೂರು: ನಗರದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಕುಸುಮ, ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು (Munirathna Naidu) ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಆರೋಪ ಮಾಡುತ್ತಿದ್ದಾರೆ. ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕುಸುಮ (Kusuma), ಆರ್ ಅರ್ ನಗರದಲ್ಲಿರುವ (RR Nagar) ತಮಿಳು ಭಾಷಿಕರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಮತ್ತು ಪ್ರಚೋದನಕಾರಿ ಹೇಳಿಕೆಗಳ ಮೂಲಕ ಅತಂಕಮಯ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದರು. ಬಿಜೆಪಿ ಸರ್ಕಾರ ಅಡಳಿತ ನಡೆಸಲಾರಂಭಿಸಿದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಕುಸುಮ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 31, 2023 04:40 PM