ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ
ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ. ಮಂತ್ರಿಗಿರಿ ಸಿಕ್ಕು ಮುರುಗೇಶ್ ನಿರಾಣಿಗೆ ಹುಚ್ಚು ಹಿಡಿದಿದೆ. ಹೀಗಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಯಾದಗಿರಿಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ತಿರುಗೇಟು ನೀಡಿದ್ದಾರೆ.
Loading...
Unable to load recommendations.
Follow Us

