ಮತ ಕೇಳಲು ಬಂದಿದ್ದ ಜಮಖಂಡಿ ಕಾಂಗ್ರೆಸ್ ಅಭ್ಯರ್ಥಿಗೆ ಮುಸ್ಲಿಂ ಮುಖಂಡರ ತರಾಟೆ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತ ಕೇಳಲು ಪ್ರಚಾರಕ್ಕೆ ತೆರಳಿದ್ದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಆನಂದ ನ್ಯಾಮಗೌಡಗೆ ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತ ಕೇಳಲು ಪ್ರಚಾರಕ್ಕೆ ತೆರಳಿದ್ದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಆನಂದ ನ್ಯಾಮಗೌಡಗೆ ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ. ಮತಯಾಚನೆಗೆ ತೆರಳಿದ್ದ ವೇಳೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮಖಂಡಿ ನಗರದ ಜಾಮಿಯಾ ಮಸೀದಿಯೊಂದರಲ್ಲಿ ಘಟನೆ ನಡೆದಿದೆ. ಮತಯಾಚನೆ ವೇಳೆ ಮುಸ್ಲಿಂ ಸಮುದಾಯದ ಮುಖಂಡರು ತರಾಟೆಗೆ ತೆಗೆದುಕೊಂಡ್ರು. ಕಾಂಗ್ರೆಸ್ ಅಭ್ಯರ್ಥಿ ಎದುರು ಎಂಐಎಂ ಪರ ಘೋಷಣೆ ಕೂಗಿದರು.
Published on: May 07, 2023 10:05 AM
Latest Videos

ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ

ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ

ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್ಪ್ರತಾಪ್ ಯಾದವ್

ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
