AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರು ನಮಾಜ್ ಮಾಡುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ಮುಸ್ಲಿಮರು ನಮಾಜ್ ಮಾಡುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ರಮೇಶ್ ಬಿ. ಜವಳಗೇರಾ
|

Updated on: Oct 20, 2025 | 2:53 PM

Share

ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​ ಕಾರ್ಯ ಚಟುವಟಿಕೆಗಳನ್ನು ರದ್ದುಗೊಳಿಸುವತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್​ ಎಸ್​ಎಸ್ ಹೆಸರು ಉಲ್ಲೇಖಿಸಿದೇ ಅದನ್ನೇ​ ಗುರಿಯಾಸಿಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ. ಇನ್ನು ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್​ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರು, (ಅಕ್ಟೋಬರ್ 20): ಆರ್​​ ಎಸ್​ಎಸ್​ ಸೇರಿದಂತೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಲು ಪೂರ್ವಾನುಮತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​ ಕಾರ್ಯ ಚಟುವಟಿಕೆಗಳನ್ನು ರದ್ದುಗೊಳಿಸುವತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್​ ಎಸ್​ಎಸ್ ಹೆಸರು ಉಲ್ಲೇಖಿಸಿದೇ ಅದನ್ನೇ​ ಗುರಿಯಾಸಿಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ. ಇನ್ನು ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್​ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More